Advertisement

Tag: ಮೀನಾ ಮೈಸೂರು

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಕತೆ

ಅವನ ಮಾತುಗಳು ನನ್ನೋಳಗೆ ನಡುಕ ತಂದವು, ತಲೆ ಗಿಮ್ಮೆಂದಿತು. “ಇಲ್ಲ ಇಲ್ಲ…. ನನ್ನ ಮಗನನ್ನು ನಾನು ಕೊಲ್ಲುವುದಿಲ್ಲ” ನೆಲದಲ್ಲಿ ಬಿದ್ದು ಹೊರಳಡಿದೆ. “ರೀಟಾ ಸಮಾಧಾನ ಮಾಡಿಕೊ. ನೀನು ಹೀಗೆ ವೃಥಾ ಭಾವುಕಳಾದರೆ ನಾನೇನೂ ಮಾಡಲು ಸಾಧ್ಯವಿಲ್ಲ. ಆದರೆ… ಮುಂದಾಗಬಹುದಾದ ಭೀಕರ ಪರಿಣಾಮವನ್ನು ಎದುರಿಸಲು ಸಿದ್ಧಳಾಗು” “ಅವನ ಬದಲು ನಾನೇ ಸಾಯುತ್ತೇನೆ, ಅವನನ್ನು ಮಾತ್ರ ಕೊಲ್ಲುವುದಿಲ್ಲ” ಅತ್ತು ರಂಪ ಮಾಡಿದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಬರೆದ ಕತೆ “ಇತಿ ವೃತ್ತಾಂತ” ನಿಮ್ಮ ಓದಿಗೆ

Read More

ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ