Advertisement

Tag: ಮುಂಬಯಿ

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ