Advertisement

Tag: ಮೇರಿ ಆಲಿವರ್(1935-2019)

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ