Advertisement

Tag: ರವಿಕುಮಾರ್ ಹಂಪಿ

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ