ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ
ಕಮ್ಯುನಿಸ್ಟ್ ಆಳ್ವಿಕೆಯ ಸಮಯದಲ್ಲಿ ರಷ್ಯನ್ ಬರಹಗಾರರು ನಿರ್ಬಂಧಕ್ಕೆ ಒಳಗಾದರು. ಮುಕ್ತವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗದ ದುಃಸ್ಥಿತಿಗೆ ಸಿಲುಕಿಕೊಂಡರು. ಮರೀನಾ ಟ್ವೆಟೇವಾ ಅವರು ರಷ್ಯಾದ ಹೊರಗಡೆ ಇದ್ದುಕೊಂಡೇ ಕಾವ್ಯರಚನೆ ಮಾಡಿದ್ದು, ರಷ್ಯಾಕ್ಕೆ ಮರಳಿ ಬಂದು ಎರಡೇ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು ಇವೆಲ್ಲಾ ಸಾಹಿತ್ಯ ಕ್ಷೇತ್ರದ ಮೇಲೆ ಕಮ್ಯುನಿಸ್ಟ್ ಪ್ರಾಬಲ್ಯವನ್ನು ಸೂಚಿಸುತ್ತವೆ. ಸ್ಟಾಲಿನ್ ಮರಣದ ಬಳಿಕ ರಷ್ಯನ್ ಸಾಹಿತ್ಯದಲ್ಲಿ ಹೊಸ ಬಗೆಯ ಬರಹಗಳು ಮತ್ತು ಪ್ರವೃತ್ತಿಗಳು ಕಾಣಿಸಿಕೊಂಡವು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ