Advertisement

Tag: ರಾಜೀವಗೌಡ ಎಂ.ಜೆ. ಮೇಲೂರು

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ

ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ