Advertisement

Tag: ರೈತ

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ