Advertisement

Tag: ಲಂಡನ್ ಮಹಾದೇವಯ್ಯ

ಸ್ಥಿತಿಪ್ರಜ್ಞೆಯ ಲಂಡನ್ ಮಹಾದೇವಯ್ಯನವರು: ರಂಜಾನ್‌ ದರ್ಗಾ ಸರಣಿ

ಹಳ್ಳಿಗರ ಅಭ್ಯುದಯಕ್ಕಾಗಿ ಅವರ ಮನಸ್ಸು ತುಡಿಯುತ್ತಲೇ ಇರುತ್ತದೆ. ವಿವಿಧ ಕ್ಷೇತ್ರತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಲಂಡನ್‌ಗೆ ಕರೆಯಿಸಿಕೊಳ್ಳುವ ಅವರ ಆಸಕ್ತಿ ಅಗಾಧವಾದುದು. ಬಸವ ಪ್ರಣೀತ ಸ್ವಾಮಿಗಳನ್ನು, ವಚನ ಸಾಹಿತ್ಯ ಪರಿಣತರನ್ನು, ತಾವೇ ಮೂರೂವರೆ ದಶಕಗಳ ಹಿಂದೆ ಸ್ಥಾಪಿಸಿದ ಬಸವ ಅಂತರ‍್ರಾಷ್ಟ್ರೀಯ ಸಂಶೋಧನಾ ಕೇಂದ್ರಕ್ಕೆ ಆಹ್ವಾನಿಸಿ ಲಂಡನ್‌ನಲ್ಲಿ ಬಸವತತ್ತ್ವ ಪ್ರಸಾರ ಮಾಡುವ ಅವರ ಬಯಕೆ ಅದಮ್ಯವಾದುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ