Advertisement

Tag: ಲೋಕ ಏಕಾಂತ

ಸಂತೃಪ್ತಿಯೆನ್ನುವುದು ಅಂತರಂಗದ ಸಮಾಚಾರ: ನಾಗಶ್ರೀ ಅಜಯ್‌ ಅಂಕಣ

ಪ್ರತಿ ಸಣ್ಣ ವಿಷಯವನ್ನು ದೊಡ್ಡದಾಗಿ ಚಿಂತಿಸುತ್ತಾ, ಹಳಹಳಿಕೆಯನ್ನೇ  ವ್ಯಸನವಾಗಿಸಿಕೊಂಡವರು, ಇರುವಷ್ಟು ಕಾಲ ತೃಪ್ತಿಯಿಂದ ಬದುಕುವವರು,ಸಾಧಕರು, ಸಾಮಾನ್ಯರು, ಪೀಡಕರು, ಪುಣ್ಯಕೋಟಿಯಂತಹವರು ಹೀಗೆ ತರಹೇವಾರಿ ಜನರು. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ರೀತಿಯ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ  ಹಳ್ಳಿಯವರೆಲ್ಲ ಮುಗ್ಧರು, ಸಿಟಿಯವರೆಲ್ಲ ಸ್ಥಿತಿವಂತರು, ಓದಿದವರು ಪೆದ್ದರು, ಕಡಿಮೆ ಓದಿದವರು ವ್ಯವಹಾರ ಚತುರರು, ಮಕ್ಕಳೆಲ್ಲಾ ದೇವರಂತಹವರು…. ಈ ರೀತಿಯ ಜನಪ್ರಿಯ ಕುರುಡು ನಂಬಿಕೆಗಳ ಪಟ್ಟಿಯಲ್ಲಿ ಹಿರಿಯರೆಲ್ಲ ಒಂದೇ ಎಂಬುದು ಕೂಡ ಸೇರಿದೆ ಅಲ್ಲವೆ. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ ಇಂದಿನ ಓದಿಗೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ