Advertisement

Tag: ವರ್ಜಿನ್ ಮೊಹಿತೊ

ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು

” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ