Advertisement

Tag: ವಸಂತಕುಮಾರ್‌ ಕಲ್ಯಾಣಿ

ಹಿಂಗೊಂದಿತ್ತು ಕಾಲ…: ವಸಂತಕುಮಾರ್‌ ಕಲ್ಯಾಣಿ ಬರಹ

ತರಕಾರಿ ಗುಣಮಟ್ಟ ನೋಡುವುದು, ಚೌಕಾಶಿ ಮಾಡುವುದು ಮೊದಲಾದರಲ್ಲಿ ತೊಡಗಿಕೊಂಡರೆ, ಈ ಸಮೂಹದಲ್ಲಿದ್ದ ರಾಮಕ್ಕ, ಚೆನ್ನಮ್ಮಕ್ಕ, ಜೊತೆ ಇನ್ನೊಬ್ಬರು ಇದ್ದರು -ಒಂದು ಹೂವಿನ ಹೆಸರು ಅವರದು- ಯಾವ ಮಾಯದಲ್ಲೋ ಎರಡು ಬದನೆಕಾಯಿಯನ್ನೋ, ಒಂದು ಮಾವಿನ ಹಣ್ಣನ್ನೋ ‘ಅಬೇಸ್’ ಮಾಡಿ ಸೆರಗಿನಲ್ಲಿ ಮುಚ್ಚಿಟ್ಟುಕೊಂಡು ಗಾಡಿ ಹೋದ ನಂತರ ಉಳಿದವರಿಗೆ ತಮ್ಮ ಕೈಚಳಕದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವುದೂ, ಉಳಿದವರು ಅದಕ್ಕೆ ಕೊಂಕಿನ, ಮೆಚ್ಚುಗೆಯ ಮಾತಾಡುತ್ತಾ ಒಂದಷ್ಟು ಸಮಯ ಕಳೆಯುತ್ತಿದ್ದರೆ, ನಮ್ಮಮ್ಮ ಪಾಪ ಭೀರು, “ಪಾಪ ಯಾಕೆ ಹಾಗೆ ಮಾಡಿದೆ, ಈ ಬಿಸಿಲಿನಲ್ಲಿ ಸುತ್ತುವ ಅವನಿಗೆ ನಷ್ಟವಾಯಿತಲ್ಲ” ಎಂದು ಕೊರಗುತಿದ್ದರು.
ವಸಂತಕುಮಾರ್‌ ಕಲ್ಯಾಣಿ ಬರಹ ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮುಯ್ಯಿಗೆ ಮುಯ್ಯಿ …!: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಇನ್ನೊಬ್ಬ ಸಹೋದ್ಯೋಗಿ ಬ್ರಹ್ಮಚಾರಿ ಸಾಧ್ಯವಾದಷ್ಟು ಕಾರ್ಯಕ್ರಮಗಳಿಗೆ ಕೈ ಕೊಡುತ್ತಿದ್ದ. ನಂತರ ತಡವಾಗಿ ಮದುವೆಯಾದ. ಒಂದು ಮಗುವಾಯಿತು. ಅಷ್ಟೇ ಸಾಕು ಎಂದು ನಿರ್ಧರಿಸಿದ. ಆನಂತರ ಅವನು ಯಾರದಾದರೂ ಮನೆಯಲ್ಲಿ ಇಬ್ಬರು ಮಕ್ಕಳಿದ್ದರೆ ಮೊದಲನೆಯ ಮದುವೆಗೆ ಹೋಗುತ್ತಿದ್ದ. ಉಡುಗೊರೆ ಕೊಡುತ್ತಿದ್ದ. ಎರಡನೆಯದಕ್ಕೆ ತಪ್ಪಿಸಿಕೊಳ್ಳುತ್ತಿದ್ದ.
ವಸಂತಕುಮಾರ್‌ ಕಲ್ಯಾಣಿ ಬರೆದ ಪ್ರಬಂಧ “ಮುಯ್ಯಿಗೆ ಮುಯ್ಯಿ…!”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ