Advertisement

Tag: ವಸುಂಧರಾ ಕದಲೂರು

ಸ್ಮಿತಾ ಅಮೃತರಾಜ್‌ ಪುಸ್ತಕದ ಕುರಿತು ವಸುಂಧರಾ ಕದಲೂರು ಬರಹ

“ಇಲ್ಲಿನ ಬಹುತೇಕ ಲಲಿತ ಪ್ರಬಂಧಗಳು ನಿರೂಪಣೆಯ ಮಾದರಿಯಲ್ಲಿವೆ. ಅವು ವಾಚಾಳಿಯಾಗಿವೆ, ಸರಳವಾಗಿವೆ. ಸಹಜ ನಿಯತ್ತಿನಿಂದ ಕೂಡಿವೆ. ಮುಚ್ಚುಮರೆಯಿಲ್ಲದೆ ಲೇಖಕರ ಹಳವಂಡಗಳನ್ನು ಪೆದ್ದುತನ, ಮುಗ್ಧತೆಯ ಭಾವನೆಯ ಹರವನ್ನು ಇವು ಒಳಗೊಂಡಿವೆ. ಇಲ್ಲಿನ ಪ್ರಬಂಧಗಳಲ್ಲಿನ ಕೆಲವಾರು ವಸ್ತು ವಿಚಾರಗಳನ್ನು ದೈನಂದಿನ ಚಕ್ರದಲ್ಲಿ ನಾವು ಕಂಡಿದ್ದರೂ ವಿಶೇಷ ಗಮನ ಹರಿಸದೆ ಕಡೆಗಣಿಸಿರುತ್ತೇವೆ.”
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ‘ಒಂದು ವಿಳಾಸದ ಹಿಂದೆ’ ಪ್ರಬಂಧ ಸಂಕಲನ ಕುರಿತು ವಸುಂಧರಾ ಕದಲೂರು ಬರೆದ ಲೇಖನ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ