Advertisement

Tag: ವಿನೋದ್

ಕಷ್ಟಸುಖಗಳಿಗೆ ಹೆಗಲಾಗಿದ್ದ ಶೆಟ್ಟರಂಗಡಿ

ಮುದ್ರಾಡಿ ಕೃಷ್ಣ ಶೆಟ್ಟರೆಂದರೆ ಸದಾ ಸುದ್ದಿಯಲ್ಲಿದ್ದ ಗಣ್ಯವ್ಯಕ್ತಿಯೇನಲ್ಲ. ಆದರೆ ಬಹರೈನ್ ಕನ್ನಡಿಗರಿಗೆ ಸದಾ ಬೇಕಾಗಿದ್ದ ಪ್ರೀತಿ ಪಾತ್ರರಾಗಿದ್ದ ಸರಳ ವ್ಯಕ್ತಿ. ಪುಟ್ಟದೊಂದು ಟೈಲರ್ ಅಂಗಡಿ ಇಟ್ಟುಕೊಂಡು ಅವರು ಕಳೆದ 21 ವರ್ಷಗಳಿಂದ ಬಹರೈನ್ ನಲ್ಲಿ ಜೀವನ ಸಾಗಿಸುತ್ತಿದ್ದರು. ತಮ್ಮೂರನ್ನುಬಿಟ್ಟು ಬಂದು ಸದಾ ದುಡಿಮೆಯಲ್ಲಿಯೇ ತೊಡಗಿಕೊಂಡು ಬಾಳುವ ಕರ್ನಾಟಕದ ಕರಾವಳಿಯ ಬೃಹ ತ್ ಸಮುದಾಯದ ಪ್ರತಿನಿಧಿಯಂತೆ ಗೋಚರಿಸುತ್ತಿದ್ದರು. ಅವರು ಇತ್ತೀಚೆಗೆ ಅಗಲಿದಾಗ, ಕಾಡಿದ ನೋವನ್ನೇ ಬರಹವಾಗಿಸಿದ್ದಾರೆ ಬಹರೈನ್ ನಿವಾಸಿ, ಕನ್ನಡಿಗ ವಿನೋದ್.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ