Advertisement

Tag: ವಿ ಕೆ ಕೃಷ್ಣ ಮೆನನ್

ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ

ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್‌ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್‌ನಲ್ಲಿ ಮೆನನ್‌ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ