Advertisement

Tag: ವೀರೇಂದ್ರ ರಾವಿಹಾಳ್‌

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ ಅಖಾಡ. ಭೂತ-ಭವಿಷ್ಯತ್ತುಗಳಿಗೆ ಹೋಗಿ ಬಂದರೂ, ಅವರು ಸೆಣಸುವುದು, ಪಟ್ಟಿಗೆ ಪಟ್ಟು ಹಾಕುವುದು ಈ ಡಂಕಲ್‌ಪೇಟೆಯಲ್ಲಿಯೇ. ಕುಂವೀ ಅವರಂಥ ಸೃಜನಶೀಲರಲ್ಲಿ ಬಳ್ಳಾರಿ ಉಸಿರಾಡುವುದು ಒಂದು ಚೆಲುವಾದರೆ, ಇಲ್ಲಿ ಬಳ್ಳಾರಿ ಕೊಸರಾಡುವುದು ಇನ್ನೊಂದು ಸೊಗಸು. ನೆಲದಲ್ಲಿ ಬೇರಿಳಿಸಿದ ಮರವೇ ಆಕಾಶಕ್ಕೆ ರೆಂಬೆಕೊಂಬೆ ಚಾಚುವುದು ಸಾಧ್ಯ. ವೀರೇಂದ್ರರ ಕತೆಗಳಲ್ಲಿ ಈ ಸತ್ಯ ಗೋಚರವಾಗುತ್ತದೆ.
ವೀರೇಂದ್ರ ರಾವಿಹಾಳ್‌ ಕಥಾ ಸಂಕಲನ “ಡಂಕಲ್‌ಪೇಟೆ”ಗೆ ಜಿ.ಪಿ. ಬಸವರಾಜು ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ