Advertisement

Tag: ವ್ಯಾಸರಾವ್ ನಿಂಜೂರ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ