Advertisement

Tag: ಶಾರದಾ ಮೂರ್ತಿ

“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ