Advertisement

Tag: ಶ್ರೀಧರ ಪತ್ತಾರ

ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ನೀರವ ರಾತ್ರಿಗಳಲ್ಲಿ ನನ್ನಲ್ಲಿ ಆಗಾಗ ಒಂಟಿತನ ಹೆಡೆಯಾಡಿಸುವುದೂ ಉಂಟು. ಮಾತುಗಳು ಜಾರಿ ನನ್ನನ್ನು ಮೌನ ಕವಚಿಕೊಂಡಾಗ ಸಹಜವಾಗಿಯೇ ಮುಗಿಲು ದಿಟ್ಟಿಸುತ್ತೇನೆ. ಅಂತೆಯೇ ಈಗೀಗ ಚಂದ್ರನನ್ನು ದಿಟ್ಟಿಸುತ್ತಾ ಚುಕ್ಕಿಗಳೆಣಿಸುವ ಅಭ್ಯಾಸ ಶುರುವಾಗಿದೆ ನನಗೆ. ಆಗ ಚಂದಿರನ ಮೊಗದಲ್ಲಿ ಪ್ರತಿಫಲಿಸುವ ಅವಳಂತದೇ ನಗು ಕಾಣುತ್ತದೆ. ನಗೆಯುಕ್ಕಿಸುತ್ತಿರುವುದು ಚಂದ್ರನೋ ಇಲ್ಲ ಅವಳೋ… ಹೀಗೂ ಒಮ್ಮೊಮ್ಮೆ ಗೊಂದಲವಾಗುವುದು.
ಶ್ರೀಧರ ಪತ್ತಾರ ಬರಹ ನಿಮ್ಮ ಓದಿಗೆ

Read More

ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಸಮಯ ಸರಿಯಾಗಿತ್ತು ಹಾಗಾಗಲಿಲ್ಲ. ಒಂದು ವೇಳೆ ನಾನು ಶಸ್ತ್ರಪ್ರಹಾರಕ್ಕೆ ಅಣಿಯಾದೆನೆಂದಿಟ್ಟುಕೊಳ್ಳಿ. ಅದುವರೆಗೂ ಕದಲದೇ ನಿಂತಿದ್ದ ನನ್ನ ಅನಿರೀಕ್ಷಿತ ದೇಹಚಲನೆ ಕಂಡು ಹುಲಿಗೆ ವಿಚಲಿತವಾದಂತೆನ್ನಿಸಿ ಅದು ಅಕ್ಷರಶಃ ಕೆರಳುತ್ತಿತ್ತು. ನಾನು ಗನ್ನು ಮೇಲಕ್ಕೆತ್ತಿ ಹೊಡೆಯಬೇಕೆಂದು ಹಂಚಿಕೆ ಹಾಕುವಾಗಲೇ ಅದು ಠಣ್ ಎಂದು ಒಂದೇ ನೆಗೆತಕ್ಕೆ ನಮ್ಮ ಮೇಲೆರಗಿ ಸಿಕ್ಕವರ ಕತ್ತು ಹಿಸುಕಿ ಕರುಳು ಬಗೆದಿರುತ್ತಿತ್ತು. ಕ್ಷಣಮಾತ್ರದಲ್ಲೇ ಈ ಅಚಾತುರ್ಯ ಸಂಭವಿಸುವ ಸಾಧ್ಯತೆಯಿತ್ತು. ನಾನು ಗನ್ನು ಚಲಾಯಿಸುವ ಗೋಜಿಗೆ ಹೋಗದಿದ್ದುದೆ ಸರಿಯಾಯ್ತು.
ಶ್ರೀಧರ ಪತ್ತಾರ ಅನುಭವ ಕಥನ “ಕಾಟಿಹಳ್ಳದ ತಿರುವು” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ