Advertisement

Tag: ಸಕೀನಾಳ ಮುತ್ತು

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ