Advertisement

Tag: ಸಚಿನ್ ಎ ಜೆ

ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹ

ಇಲ್ಲಿ ಶಿಕ್ಷಣದ ಹಸಿವು ಎದ್ದು ಕಾಣುವಂತಹ ದೃಶ್ಯ, ಯಾವ ಗಂಡಸಿನ ಆಧಾರವಿಲ್ಲದೆ ತನ್ನ ಮಗನ ಭವಿಷ್ಯಕ್ಕಾಗಿ ಏನೂ ಅರಿಯದ ಹೆಂಗಸು ಕಚೇರಿ, ಶಾಲೆ ಇವುಗಳ ಹೋರಾಟದಲ್ಲಿ ಗೆಲ್ಲುವ ಸನ್ನಿವೇಶ ನಿಜಕ್ಕೂ ಅದ್ಭುತ “ಅವ್ವ ನಾನು ಓದಲೂ ಬೇಕು ನಂಗೆ ನೀನು ಬೇಕು” ಎನ್ನುವಂತಹ ಒಂದು ಬರಹ ಓದು ಮತ್ತು ಪ್ರೀತಿ ಎರಡು ಮನುಷ್ಯನ ಬಹುಮುಖ್ಯ ಅಂಗವಾಗಿದೆ ಎಂಬುದನ್ನು ತೋರಿಸಿಕೊಡುತ್ತದೆ ರಾಮಾಂಜಿಗೆ ಓದಿನಲ್ಲಿ ಅಪಾರ ಆಸಕ್ತಿ. ಹಾಗಾಗಿ ತನ್ನ ಮಗನನ್ನು ಓದಿಸುವ ಉದ್ದೇಶದಿಂದ ರಾಮಾಂಜಿಯ ತಾಯಿ ಶಿಕ್ಷಣವನ್ನು ಕೊಡಿಸುವಂತಹ ದೃಶ್ಯ, ಅಲೆಮಾರಿ ಜೀವನಕ್ಕೂ ಕೂಡ ಶಿಕ್ಷಣ ಅಗತ್ಯ ಎಂಬುದನ್ನು ಸಾಬೀತುಪಡಿಸುತ್ತದೆ.
ಎಸ್. ಗಂಗಾಧರಯ್ಯ ಕಥಾಸಂಕಲನ “ದೇವರ ಕುದುರೆ”ಯ ಕುರಿತು ಸಚಿನ್ ಎ ಜೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ