Advertisement

Tag: ಸದಾನಂದ ನಾರಾವಿ

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರೋತ್ಸಾಹಿಸುತ್ತಾ ಕನ್ನಡ ಶಾಲೆಗಳನ್ನು ಮುಚ್ಚುವಲ್ಲಿ ಪರೋಕ್ಷವಾಗಿ ಸಹಕರಿಸುತ್ತಿದೆ. ಇಂತಹ ದಿನಮಾನದಲ್ಲಿ ದಟ್ಟ ಕಾನನದ ಮಧ್ಯೆ ಇರುವ ಪುಟ್ಟ ಗ್ರಾಮದ ಸರಕಾರಿ ಶಾಲೆಯೊಂದರ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು ತನ್ನ ಶಾಲೆ ಮತ್ತು ಮಕ್ಕಳ ಕತೆಯನ್ನು ಹೇಳುವುದರ ಜೊತೆಗೆ ಆ ಪ್ರದೇಶದ ಪ್ರಕೃತಿಯ ಮನೋಹರ ನೋಟವನ್ನೂ, ಅಲ್ಲಿನ ಜನಜೀವನವನ್ನೂ ನಮ್ಮ ಕಣ್ಣಿಗೆ ಕಟ್ಟುವಂತೆ ತಮ್ಮ ‘ಇಸ್ಕೂಲು’ ಕೃತಿಯಲ್ಲಿ ಸೊಗಸಾಗಿ ಓದುಗರ ಮುಂದಿಟ್ಟಿದ್ದಾರೆ.
ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಕೃತಿಯ ಕುರಿತು ಸದಾನಂದ ನಾರಾವಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ