Advertisement

Tag: ಸರ್ ಸಯ್ಯದ್ ಅಹ್ಮದ್ ಖಾನ್

ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ