ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ
ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”