Advertisement

Tag: ಸೇಡಿಯಾಪು ಕೃಷ್ಣಭಟ್ಟ

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ