Advertisement

Tag: ಸೋಮು ಕುದರಿಹಾಳ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ

ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ