Advertisement

Tag: ಹಮೀರ್‌ ಮುಗಿಲು ಕೆ.ಎಲ್.

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ