Advertisement

Tag: ಹಲಸಿನ ಹಣ್ಣು

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಹಿಂದೆ ಕೂಲಿ ಕೆಲಸ ಮಾಡುವ ಜನರು ಬೇಸಿಗೆಯಲ್ಲಿ ಒಣಗಿಸಿಟ್ಟ ಹಲಸಿನ ಬೀಜಗಳನ್ನು ಮಳೆಗಾಲದಲ್ಲಿ ಮುಖ್ಯ ಆಹಾರವಾಗಿ ಬಳಸುತ್ತಿದ್ದರು. ಆಗ ಅಧಿಕ ಮಳೆ ಹೊಯ್ಯುತ್ತಿದ್ದುದರಿಂದ ಅವರಿಗೆ ಕೂಲಿಕೆಲಸ ಸಿಗುತ್ತಿರಲಿಲ್ಲ, ದವಸಧಾನ್ಯಗಳನ್ನು ಕೊಳ್ಳಲು ಆಗುತ್ತಿರಲಿಲ್ಲ. ಒಂದುಹೊತ್ತು ಅನ್ನವನ್ನೋ ಗಂಜಿಯನ್ನೋ ಉಂಡರೆ ಇನ್ನೊಂದು ಹೊತ್ತಿಗೆ ಹಲಸಿನ ಬೇಳೆಯೇ ಆಹಾರವಾಗಿತ್ತು. ಹೀಗೆ ಹಲಸಿನ ಬೇಳೆ ಅವರನ್ನು ಸಲಹುತ್ತಿತ್ತು. ಇತ್ತೀಚೆಗೆ ಹಲಸಿನ ಬೇಳೆಯಲ್ಲಿ ಅತ್ಯಧಿಕ ಪೌಷ್ಟಿಕಾಂಶ ಇದೆ ಎನ್ನುವ ಸಂಗತಿ ಪ್ರಚಲಿತವಾಗಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯಲ್ಲಿ ಮೂರನೆಯ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ