Advertisement

Tag: Aboriginal Conflicts

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ