Advertisement

Tag: AMANDA AIZPURIETE

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ