Advertisement

Tag: Amsterdam

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

Read More

ಡಚ್ಚರ ನಾಡಿನ ಸುರಿನಾಮಿ ಹಿಂದೂಗಳ ಕಥನ: ಸೀಮಾ ಬರೆವ ಆ್ಯಮ್ಸ್ಟರ್ ಡ್ಯಾಮ್ ಪತ್ರ.

”ಭಾರತೀಯರು ಅಲ್ಲಿಯೇ ತಮ್ಮ ಅಸ್ಥಿತ್ವವನ್ನು, ಧರ್ಮವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ರಾಮಾಯಣವನ್ನೇ ಜೀವಾಳವಾಗಿಸಿಕೊಂಡರು. ಹಬ್ಬಹರಿದಿನಗಳನ್ನು ಶ್ರದ್ಧೆಯಿಂದ ಆಚರಿಸಿದರು.ಮಕ್ಕಳಿಗೆ ಭಾರತೀಯ ಹೆಸರುಗಳನ್ನೇ ಇಡುತ್ತಾರೆ. ಅಲ್ಲಿನ ಆಡಳಿತ ಭಾಷೆ ಡಚ್ ಆದರೂ ಹಿಂದಿ ಕೂಡ ಒಂದು ಮುಖ್ಯ ಭಾಷೆ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ