ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ
“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’