Advertisement

Tag: Article

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ