Advertisement

Tag: Australia

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು: ಡಾ. ವಿನತೆ ಶರ್ಮಾ ಅಂಕಣ

ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದು ಅವರು ಹಿಂದೂ ಧರ್ಮವನ್ನು ಆಚರಿಸುವುದಾಗಿ ಜನಗಣತಿಯಲ್ಲಿ ಹೇಳಿದ್ದರೆ, ಅವರ ಹಕ್ಕುಮಾನ್ಯತೆಯನ್ನು ಪರಿಗಣಿಸಿ ದೇವಸ್ಥಾನಕ್ಕೆ ಒಪ್ಪಿಗೆ ಕೊಡಬಹುದು. ಇದಾದ ಮೇಲೆ ದೇವಾಲಯ ಕಟ್ಟಡದ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ದೇವಸ್ಥಾನ ಸ್ಥಾಪನೆಯ ಕನಸು ಕಂಡವರು ಹಗಲುರಾತ್ರಿ ಶ್ರಮವಹಿಸಿ ನಿಧಿಸಂಗ್ರಹಣೆ ಮಾಡಬೇಕು. ಕೆಲವರಿಗಂತೂ ಇದೇ ಅವರ ನಿತ್ಯಜೀವನವಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಡೂ ಆಟ ಆಡೂ … ಒಲಿಂಪಿಕ್ಸ್ ! : ವಿನತೆ ಶರ್ಮಾ ಅಂಕಣ

ಪ್ಯಾರಿಸ್ ೨೦೨೪ ಒಲಿಂಪಿಕ್ಸ್ ವಿಶೇಷ ಏನೆಂದರೆ ಬ್ರೇಕ್ ಡಾನ್ಸ್ ಪಂದ್ಯ. ಇದನ್ನು ಘೋಷಿಸಿದಾಗ ಬ್ರೇಕ್ ಡಾನ್ಸ್ ಒಂದು ಕ್ರೀಡೆಯೇ, ಅದು ಹೇಗೆ ಆಟವಾಗುತ್ತದೆ? ಎಂದು ಪ್ರಶ್ನಿಸಿ, ಟೀಕಿಸಿ, ವಿರೋಧಿಸಿದವರು ಬಹಳ ಜನ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕೈತೋಟಗಾರರ ಖಂಡಾಂತರ ಕಥೆಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ನಡು-ಚಳಿಗಾಲದ ಜುಲೈ ತಿಂಗಳು ಮುಗಿಯುತ್ತಾ ಇರುವಾಗ ಹಗಲು ಬೆಳಕಿನ ಅವಧಿ ಹೆಚ್ಚುತ್ತಿದೆ. ಅತ್ತ ಬ್ರಿಟನ್ನಿನಲ್ಲಿರುವ ನಮ್ಮ ಬಂಧುಗಳು ಅವರ ‘ಸೂರ್ಯ ಮುಳುಗದ’ ಬೇಸಿಗೆ ದಿನಗಳ ಬಗ್ಗೆ ಉತ್ಸಾಹದಿಂದ ಮಾತನಾಡುವಾಗ ಇತ್ತ ನಾನು ಆಸ್ಟ್ರೇಲಿಯಾದ ನಮ್ಮ ರಾಣಿರಾಜ್ಯದಲ್ಲಿ ಕೂಡ ದಿನಕರನ ಕೃಪೆ ಜಾಸ್ತಿಯಾಗುತ್ತಿದೆ, ಎನ್ನುತ್ತೀನಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮರುಭೂಮಿಯ ತುರಗ ಲಹರಿ: ಅಚಲ ಸೇತು ಬರಹ

ನಾವಿರುವ ನೆವಾಡಾ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಮಸ್ಟಾಂಗ್ ಕುದುರೆಗಳನ್ನು ಹೊಂದಿರುವ ರಾಜ್ಯವಾಗಿದೆ. ಐವತ್ತು ಸಾವಿರಕ್ಕೂ ಹೆಚ್ಚು ಕಾಡು ಕುದುರೆಗಳು ಅತ್ಯಂತ ವಿಸ್ತಾರವಾದ ‘ಹಿಂಡು ನಿರ್ವಹಣ ಪ್ರದೇಶ’ ಗಳಲ್ಲಿ ತಮ್ಮ ಪಾಡಿಗೆ ತಾವು ಇತರ ಕಾಡು ಪ್ರಾಣಿಗಳಂತೆ ಓಡಾಡಿಕೊಂಡಿವೆ. ಇವುಗಳನ್ನು ಹಿಡಿಯುವುದು ಹಾಗು ಕೊಲ್ಲುವುದು ಕಾನೂನುಬಾಹಿರ.
ಕುದುರೆಗಳ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ