ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ
ಹೋದ ವಾರ ಕ್ವೀನ್ಸ್ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”