Advertisement

Tag: Australia

ನಮ್ಮ ಆಹಾರ ನಮ್ಮ ಸಮುದಾಯದ ಹಸಿರುಕಣ್ಣು!: ವಿನತೆ ಶರ್ಮ ಅಂಕಣ

ಎಲ್ಲರ ಜಗಳದಲ್ಲಿ ಬಡವಾಗಿರುವುದು ನಾವೇ ನಾವು, ಸಾಮಾನ್ಯರು. ಏಕೆಂದರೆ ನಾವು ಪ್ರಕೃತಿಯ ಭಾಗವಲ್ಲವೇ! ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಬೆಳೆಯುವ ಮಣ್ಣಿಗೆ ಅನಾರೋಗ್ಯವುಂಟಾದರೆ ನಮ್ಮ ಆರೋಗ್ಯವೂ ಕೆಡುತ್ತದೆ ಎಂದು ಕಳೆದ ‘ಆಸ್ಟ್ರೇಲಿಯಾ ಪತ್ರ’ದಲ್ಲಿ ಬರೆದಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ