Advertisement

Tag: Belarus

ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…

ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್‌ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್‌ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್‌ನನ್ನು ಬದುಕಿಸಿದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ