Advertisement

Tag: Beluru Raghunandan

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕಥೆ

ಶರಾಬು ಪಾಕೀಟು ಸಿಗೋದು ಶೆಟ್ರು ತೋಟದಿಂದ ಬರೋಬ್ಬರಿ ಐದು ಮೈಲಿ ದೂರ. ಮಳೆ ಬೇರೆ. ನಡ್ಕಂಡು ಹೋಗಿ ಇವಳು ಶರಾಬು ಕುಡ್ದು ಏಡಿ ಹಿಡಿದು ತರೋ ಹೊತ್ಗೆ ಕತ್ತಲು ಕವಿದಿರುತ್ತೆ. ಹಂಗಾದ್ರೆ ರಾತ್ರಿ ಮಿಣಕ ಮಿಣಕ ಅನ್ನೊ ದೀಪದ ಬೆಳಕಲ್ಲಿ ಒಲೆ ಮುಂದೆ ಹೋಗೋದು ಸಾಧ್ಯವಿಲ್ಲ ಅಂತ ಎಣಿಸಿ ಶೆಟ್ರ ಹೆಂಡ್ತಿ ಬರ ಬರ ಒಳಗೋದ್ಲು. ಅಟ್ಟದ ಮೇಲಿಟ್ಟಿದ್ದ ಶೆಟ್ರ ಬಾಟ್ಲಿಲಿ ಅರ್ಧ ಇನ್ನೊಂದು ಬಾಟ್ಲಿಗೆ ಸುರ್ಕಂಡು ಅಮ್ಮಯ್ಯಂಗೆ ತಂದುಕೊಟ್ಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕತೆ ‘ಏಡಿ ಅಮ್ಮಯ್ಯ’

Read More

ಅಮ್ಮ, ಪಮ್ಮಿ, ತಾತ, ಬೂಚಿಬೆಕ್ಕು: ಬೇಲೂರು ರಘುನಂದನ್ ಬರೆದ ಮಕ್ಕಳ ಕತೆ

“ತಾತನ ಮಾತುಗಳನ್ನು ಕೇಳಿದ ಪಮ್ಮಿ ‘ಹಾಗಾದರೆ ನೀನೂ ಕೂಡಾ ಅಮ್ಮನ ತರಹ ಯಾರಿಗೂ ಹೇಳದೆ ನೋವನ್ನು ತಡೆದುಕೊಳ್ಳುತ್ತೀಯಾ’ ಎಂದು ಕೇಳಿದಳು. ‘ಹೌದು ಪಮ್ಮಿ, ಒಂದೊಂದು ಸಲ ನೋವು ತಡ್ಕೋತೀನಿ ಇನ್ನೂ ಕೆಲವು ಸಲ ನೋವು ಮರೆಯೋಕೆ ಮನದುಂಬಿ ಹಾಡು ಹೇಳುತ್ತೀನಿ. ಹಾಡು ಕೇಳಿ ಕೆಲವರು ದುಡ್ಡು ಹಾಕುತ್ತಾರೆ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ