Advertisement

Tag: Bharathi BV

ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದು‌ನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ