Advertisement

Tag: Bharatibayi Paniyadi

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ