Advertisement

Tag: Deepa Gonala

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ