Advertisement

Tag: Europe

ಇಷ್ಟೊಂದ್‌ ಜನಾ.. ಎಲ್ಲಿಂದ ಬಂದೋರು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ವಿಪರೀತ ಜನ, ಸಮಯದ ಅಭಾವ. ಎರಡು ಮೂರು ದಿನಗಳಾದರೂ ಈ ಅರಮನೆಯನ್ನು ಸುತ್ತಿನೋಡಬೇಕು. ವಿಧಿಯಿಲ್ಲದೆ ಸಾಧ್ಯವಾದಷ್ಟು ನೋಡುತ್ತಾ ಹೊರಟೆವು. ಇದರಲ್ಲಿ ಪ್ರತಿಯೊಬ್ಬರೂ ಎಲ್ಲಾ ಕಡೆ ನಿಂತುಕೊಂಡು ಫೋಟೋಗಳನ್ನು ಹಿಡಿಯುವ ಹಿಂಸೆ ಬೇರೆ. ಜೊತೆಯಲ್ಲಿದ್ದ ನಮ್ಮ ಬೆಂಗಳೂರಿನ ಮಹಿಳೆಯೊಬ್ಬರನ್ನು `ಅಲ್ಲಮ್ಮ ತಮ್ಮ ತಮ್ಮ ಮುಖಗಳನ್ನ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಇಲ್ಲಿಗೆ ಬರಬೇಕೆ?’ ಎಂದಾಗ, `ಅಲ್ಲಣ್ಣ ನಾವು ಇಲ್ಲಿಗೆ ಬಂದಿದ್ದೀವಿ ಅಂತ ಗೊತ್ತಾಗಬೇಕಲ್ಲ, ಜನರಿಗೆ’ ಎಂದರು.
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಎರಡನೇ ಭಾಗ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ