Advertisement

Tag: ganesh

ನೆತ್ತರ ಒಗಟುಗಳ ಬಿಡಿಸುವುದು ಕಷ್ಟ

ಆ ಹಂದಿಗಳಿಗೆ ತಿಂಗಳಿಗಾಗುವಷ್ಟು ಆಹಾರವನ್ನು ಅಪ್ಪ ಹಿತ್ತಿಲ ಸೌದೆ ಮನೆಯಲ್ಲಿ ತರಿಸಿಇಟ್ಟಿರುತ್ತಿದ್ದ. ಅಷ್ಟೇ ಅವನ ಕೆಲಸ. ಆಗಾಗ ನಾನೇ ಅವುಗಳ ಎಲ್ಲ ಕೆಲಸ ಮಾಡುತ್ತಿದ್ದುದು. ಅಪ್ಪ ಬಂದು ನೋಡಿದ ಕೂಡಲೆ ಗಕ್ಕನೆ ಎದ್ದು ಮೂಲೆ ಸೇರಿ ಭಯದಿಂದ ನೋಡುತ್ತಿದ್ದವು. ಯಾಕೆ ಇವು ನನ್ನಂತೆಯೇ ಬೆದರಿ ನನ್ನ ಬಳಿ ಬಂದು ಗಾಬರಿಯಾಗುತ್ತವಲ್ಲಾ… ಹೇಗೆ ಗೊತ್ತಾಯಿತು ಈ ಹಂದಿಗಳಿಗೆ ಅಪ್ಪನ ಅವತಾರಗಳು ಎಂದು ಅಚ್ಚರಿಯಾಗುತ್ತಿತ್ತು. ಮೊಗಳ್ಳಿ ಗಣೇಶ್‍ ಬರೆಯುವ  ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹೊಸ ಕಂತು ನಿಮ್ಮ ಓದಿಗಾಗಿ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ