Advertisement

Tag: History Indian history

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ