Advertisement

Tag: Indian Old Woman

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ