Advertisement

Tag: Indian Writer

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ