Advertisement

Tag: Jagadeesh Jodubeeti

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ