Advertisement

Tag: kadendodlu shankara bhat

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ