Advertisement

Tag: kannada autobiography

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ