Advertisement

Tag: Kannada Short story collection

ಕಲ್ಲೇಶ್ ಕುಂಬಾರ್ ಕಥಾಸಂಕಲನದ ಕುರಿತು ವೇದಾಂತ ಏಳಂಜಿ ಬರಹ

“ಗ್ರಾಮೀಣ ಭಾಗದ ಜನಜೀವನವನ್ನು ಆರಂಭದ ಎರಡು ಕಥೆಗಳಲ್ಲಿ ತೋರ್ಪಡಿಸುತ್ತಲೇ ಜಾಗತೀಕರಣದ ಸಮಸ್ಯೆಗಳಿಗೆ ಹಾರೊಗೇರಿ ತೆರೆದುಕೊಳ್ಳುವ ಕಥನಗಾರಿಕೆ ವಿಶಿಷ್ಟವಾದದ್ದು. ಆಧುನಿಕ ಕಾಲದಲ್ಲೂ ಊಳಿಗಮಾನ್ಯ ಪದ್ಧತಿಯನ್ನು ಅನುಸರಿಸುವ ‘ನಿಂದ ನಿಲುವಿನ ಘನ’ ಕಥೆಯ ಮಾನಿಂಗಯ್ಯನಂತವರು ದಲಿತ ಮಹಿಳೆಯರ ಮೇಲೆ ನೀರೆರೆಚುವ ಪದ್ಧತಿಯು ಆತನ ರಾಕ್ಷಸ ಸ್ವಭಾವ ತೋರುತ್ತದೆ. ಮೇಲ್ವರ್ಗದ ಈ ಸಂಪ್ರದಾಯವನ್ನು ರಮೇಶನ ಪ್ರಭಾವದಿಂದ ಕೆಂಚವ್ವಳು ನೀರೋಕುಳಿ ಆಚರಣೆಗೆ ವಿರೋಧಿಸುತ್ತಾಳೆ.”
ಕಲ್ಲೇಶ್ ಕುಂಬಾರ್ ಬರೆದ‌ ‘ನಿಂದ ನಿಲುವಿನ ಘನʼ ಕಥಾಸಂಕಲನದ ಕುರಿತು ಡಾ.ಎಂ.ವೇದಾಂತ ಏಳಂಜಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ