Advertisement

Tag: Kannada Story

‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ

ಕಪಿಲೆ… ಈಗಲೂ ಅದೇ ನೋವಿನ ದನಿ ಕೇಳಿದಂತಾಗುತ್ತಿದೆ. ಈ ನೋವಿನ ಮೂಲದಲ್ಲೂ ಆಕೆಯ ನೆನಪು. ಹೌದು ಆಕೆಯೂ ನನ್ನಂತೆ ಹೆಣ್ಣು. ಹೆಣ್ಣಿನ ನೋವು ಆ ಸೂಕ್ಷ್ಮ ಅವಳಿಗೆ ತಾನೆ ಅರ್ಥವಾಗೋದು. ಏನು ಮಾಡಲಿ.. ಏನು ಆಡಲಿ.. ಚಿಟಿಚಿಟಿ ಎನ್ನುತ್ತಿರುವ ತಲೆ, ಸುತ್ತಿದ ಬಟ್ಟೆ. ಆ ಡಾಕ್ಟರಮ್ಮ ಬರುವವರೆಗೂ ನಿಲ್ಲಬೇಕು. ಕಪಿಲೆ ಏನು ಮಾಡುತ್ತಿದ್ದಾಳೋ? ಬಾಣಂತಿ ಬೇರೆ..
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ “ಸ್ಟಾಕ್‌ಹೋಮ್ ಸಿಂಡ್ರೋಮ್”

Read More

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ